ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಜಿಕೆವಿಕೆ ಕೌಶಲ್ಯಾಭಿವೃದ್ಧಿ ಘಟಕ ನಿರ್ದೇಶಕಿ ಹಾಗೂ ಪ್ರಾಧ್ಯಾಪಕಿ ಡಾ. ಟಿ.ಕೆ ನಾಗರತ್ನ ಮಾತನಾಡಿ, ತರಕಾರಿ ಬೆಳೆಗಳಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಸಸಿಗಳ ಉತ್ಪಾದನೆ ಅಗತ್ಯವಾಗಿರುತ್ತದೆ. ಹಸಿರು ಮನೆ ಪ್ಲಾಸ್ಟಿಕ್ ಟ್ರೇ, ಕೋಕೋ ಪೀಟ್ ಇಲ್ಲವಾದಲ್ಲಿ ಹೊಲದಲ್ಲಿ ಸೂಕ್ತವಾದ ಸ್ಥಳವನ್ನು ಆರಿಸುವ ಮೂಲಕ ಸಸಿ ಮಡಿಯನ್ನು ತಯಾರಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗಲಿದೆ ಎಂದು ತಿಳಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…