Advertisement
ವೈರಲ್ ಸುದ್ದಿ

ರಾವಣ ರಾಜ್ಯದಲ್ಲಿ‌ ಮಾತ್ರಾ ಮಹಿಳಾ ದೌರ್ಜನ್ಯಕ್ಕೆ ಬೆಂಬಲ ? | ಸುಳ್ಯದಲ್ಲಿ ವೈರಲ್‌ ಆಗುತ್ತಿರುವ ಕಾಂಗ್ರೆಸ್‌ ಮುಖಂಡ ವೆಂಕಪ್ಪ ಗೌಡರ ಭಾಷಣ

Share

ಸುಳ್ಯದಲ್ಲಿ ಕಾಂಗ್ರೆಸ್‌ ಮುಖಂಡೆ ಸರಸ್ವತಿ ಕಾಮತ್‌ ಮೇಲಿನ ಹಲ್ಲೆ ಪ್ರಕರಣದ ಸಂಬಂಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾದ ಬಳಿಕ ಬಿಜೆಪಿ ಮಂಡಲ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಮುಖಂಡರು ಸುದ್ದಿಗೋಷ್ಟಿ ಮೂಲಕ ಒತ್ತಾಯಿಸಿದ್ದರು. ಅದಾದ ಬಳಿಕ ಬಿಜೆಪಿ ಮುಖಂಡರು ಪ್ರಕರಣವನ್ನು ಸಮರ್ಥನೆ ಮಾಡಿ ಸುದ್ದಿಗೋಷ್ಟಿ ಮಾಡಿದ್ದರು, ಮಾತ್ರವಲ್ಲ ಮಂಡಲ ಅಧ್ಯಕ್ಷರಿಗೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದಿದ್ದರು. ಇದೀಗ ಮತ್ತೆ ಕಾಂಗ್ರೆಸ್‌ ಸಭೆ ನಡೆದಿದ್ದು, ಇದರಲ್ಲಿ  ಕಾಂಗ್ರೆಸ್‌ ಮುಖಂಡ ವೆಂಕಪ್ಪ ಗೌಡ ಮಾಡಿರುವ ಭಾಷಣದಲ್ಲಿ, ” ರಾವಣ ರಾಜ್ಯದಲ್ಲಿ ಸೀತೆಯ ಅಪಹರಣವೂ ಸಮರ್ಥನೆ ಇದೆ, ಹೀಗೇ ಇಲ್ಲೂ ಕೂಡಾ ಸಮರ್ಥನೆಯೇ ಕಾಣುತ್ತದೆ, ದೌರ್ಜನ್ಯ ನಡೆಸಿರುವುದು  ಸರಿ ಎಂಬ ವಾದವನ್ನು ಖಂಡಿಸಿರುವ ಈ ಭಾಷಣ ವೈರಲ್‌ ಆಗುತ್ತಿದೆ. ವೈರಲ್‌ ಆಗಿರುವ ವಿಡಿಯೋ ಇಲ್ಲಿದೆ…..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

11 minutes ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

19 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

23 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago