ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡೆ ಸರಸ್ವತಿ ಕಾಮತ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾದ ಬಳಿಕ ಬಿಜೆಪಿ ಮಂಡಲ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿ ಮೂಲಕ ಒತ್ತಾಯಿಸಿದ್ದರು. ಅದಾದ ಬಳಿಕ ಬಿಜೆಪಿ ಮುಖಂಡರು ಪ್ರಕರಣವನ್ನು ಸಮರ್ಥನೆ ಮಾಡಿ ಸುದ್ದಿಗೋಷ್ಟಿ ಮಾಡಿದ್ದರು, ಮಾತ್ರವಲ್ಲ ಮಂಡಲ ಅಧ್ಯಕ್ಷರಿಗೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸಭೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಮಾಡಿರುವ ಭಾಷಣದಲ್ಲಿ, ” ರಾವಣ ರಾಜ್ಯದಲ್ಲಿ ಸೀತೆಯ ಅಪಹರಣವೂ ಸಮರ್ಥನೆ ಇದೆ, ಹೀಗೇ ಇಲ್ಲೂ ಕೂಡಾ ಸಮರ್ಥನೆಯೇ ಕಾಣುತ್ತದೆ, ದೌರ್ಜನ್ಯ ನಡೆಸಿರುವುದು ಸರಿ ಎಂಬ ವಾದವನ್ನು ಖಂಡಿಸಿರುವ ಈ ಭಾಷಣ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋ ಇಲ್ಲಿದೆ…..
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…