ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡೆ ಸರಸ್ವತಿ ಕಾಮತ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾದ ಬಳಿಕ ಬಿಜೆಪಿ ಮಂಡಲ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿ ಮೂಲಕ ಒತ್ತಾಯಿಸಿದ್ದರು. ಅದಾದ ಬಳಿಕ ಬಿಜೆಪಿ ಮುಖಂಡರು ಪ್ರಕರಣವನ್ನು ಸಮರ್ಥನೆ ಮಾಡಿ ಸುದ್ದಿಗೋಷ್ಟಿ ಮಾಡಿದ್ದರು, ಮಾತ್ರವಲ್ಲ ಮಂಡಲ ಅಧ್ಯಕ್ಷರಿಗೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸಭೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಮಾಡಿರುವ ಭಾಷಣದಲ್ಲಿ, ” ರಾವಣ ರಾಜ್ಯದಲ್ಲಿ ಸೀತೆಯ ಅಪಹರಣವೂ ಸಮರ್ಥನೆ ಇದೆ, ಹೀಗೇ ಇಲ್ಲೂ ಕೂಡಾ ಸಮರ್ಥನೆಯೇ ಕಾಣುತ್ತದೆ, ದೌರ್ಜನ್ಯ ನಡೆಸಿರುವುದು ಸರಿ ಎಂಬ ವಾದವನ್ನು ಖಂಡಿಸಿರುವ ಈ ಭಾಷಣ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋ ಇಲ್ಲಿದೆ…..
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…