ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡೆ ಸರಸ್ವತಿ ಕಾಮತ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧವಾಗಿ ನ್ಯಾಯಾಲಯದ ತೀರ್ಪು ಪ್ರಕಟವಾದ ಬಳಿಕ ಬಿಜೆಪಿ ಮಂಡಲ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿ ಮೂಲಕ ಒತ್ತಾಯಿಸಿದ್ದರು. ಅದಾದ ಬಳಿಕ ಬಿಜೆಪಿ ಮುಖಂಡರು ಪ್ರಕರಣವನ್ನು ಸಮರ್ಥನೆ ಮಾಡಿ ಸುದ್ದಿಗೋಷ್ಟಿ ಮಾಡಿದ್ದರು, ಮಾತ್ರವಲ್ಲ ಮಂಡಲ ಅಧ್ಯಕ್ಷರಿಗೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸಭೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಮಾಡಿರುವ ಭಾಷಣದಲ್ಲಿ, ” ರಾವಣ ರಾಜ್ಯದಲ್ಲಿ ಸೀತೆಯ ಅಪಹರಣವೂ ಸಮರ್ಥನೆ ಇದೆ, ಹೀಗೇ ಇಲ್ಲೂ ಕೂಡಾ ಸಮರ್ಥನೆಯೇ ಕಾಣುತ್ತದೆ, ದೌರ್ಜನ್ಯ ನಡೆಸಿರುವುದು ಸರಿ ಎಂಬ ವಾದವನ್ನು ಖಂಡಿಸಿರುವ ಈ ಭಾಷಣ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋ ಇಲ್ಲಿದೆ…..
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…