Advertisement
ಸುದ್ದಿಗಳು

ಮಳೆ ಮಾಹಿತಿ | ಇನ್ನೂ ಎರಡು ದಿನ ಭಾರೀ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ |

Share

ಕರಾವಳಿ ಕರ್ನಾಟಕದಲ್ಲಿ  ಜು.7 ಹಾಗೂ 8 ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಎರಡೂ ದಿನಗಳ ಕಾಲ ಆರೆಂಜ್‌ ಎಲರ್ಟ್‌ ಸೂಚನೆ ನೀಡಿದೆ.

Advertisement
Advertisement

ಜು.7 ಹಾಗೂ 9 ಹಾಗೂ 10 ರಂದು  ರಂದು ಗುಜರಾತ್ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರ್ನಾಟಕ ಮತ್ತು ಕೇರಳ ಹಾಗೂ ಮಾಹೆಯಲ್ಲಿ ಕೂಡಾ ಭಾರೀ ಮಳೆ ಸಾಧ್ಯತೆ ಘೋಷಿಸಿದೆ. ಜುಲೈ 07 ಮತ್ತು 08 ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಎಲರ್ಟ್‌ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

Advertisement

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾದ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಕಲಬುರ್ಗಿ, ಗದಗದಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.

 ಕರ್ನಾಟಕದ ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿಯುದ್ದಕ್ಕೂ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 40-50 ಕಿ.ಮೀ. ಇರಲಿದ್ದು 60ರ ವರಗೆ ತಲುಪುವ ಸಾಧ್ಯತೆಯಿದೆ, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

15 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago