ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮಕ್ಕೆ ಒತ್ತಾಯ | ವಿಹಿಂಪ-ಬಜರಂಗದಳದಿಂದ ರಾಷ್ಟ್ರಪತಿಗಳಿಗೆ ಮನವಿ |

June 17, 2022
3:09 PM

ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ  ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು  ರಾಷ್ಟ್ರಪತಿ ಯವರಿಗೆ  ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ  ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror