ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮಕ್ಕೆ ಒತ್ತಾಯ | ವಿಹಿಂಪ-ಬಜರಂಗದಳದಿಂದ ರಾಷ್ಟ್ರಪತಿಗಳಿಗೆ ಮನವಿ |

June 17, 2022
3:09 PM

ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ  ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು  ರಾಷ್ಟ್ರಪತಿ ಯವರಿಗೆ  ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ  ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror