ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು ರಾಷ್ಟ್ರಪತಿ ಯವರಿಗೆ ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…