ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು ರಾಷ್ಟ್ರಪತಿ ಯವರಿಗೆ ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…