ದೇಶದಲ್ಲಿ ಹೆಚ್ಚಾತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ದ ಕ್ರಮ ಕೈಗೊಳ್ಳಲು ರಾಷ್ಟ್ರಪತಿ ಯವರಿಗೆ ತಹಶೀಲ್ದಾರರ ಮುಖಾಂತರ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಕೇಶವ ಮಾಸ್ಟರ್ ಜಯನಗರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಭಾನುಪ್ರಕಾಶ್ ಪೆರುಮುಂಡ, ಬಜರಂಗದಳ ಸಂಯೋಜಕ್ ಸಂದೀಪ್ ವಳಲಂಬೆ, ನವೀನ್ ಎಲಿಮಲೆ ,ಸನತ್ ಚೊಕ್ಕಾಡಿ, ವರ್ಷಿತ್ ಚೊಕ್ಕಾಡಿ, ರೂಪೇಶ್, ಗಿರಿಧರ್, ಪ್ರಶಾಂತ್, ಹರೀಶ್, ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…