ಗ್ರಾಮೀಣ ಭಾಗದಲ್ಲೂ ಗೋಹತ್ಯೆ ನಡೆಯುತ್ತಿದೆಯಾ..? ಹೀಗೊಂದು ಅನುಮಾನ ಈಗ ವ್ಯಕ್ತವಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮೀಣ ಭಾಗ ಎಂದು ಕರೆಯಲ್ಪಡುವ ಕೊಲ್ಲಮೊಗ್ರ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್ ಆಗಿದೆ. ಇದೀಗ ನಕ್ಸಲರು ಕೊಲ್ಲಮೊಗ್ರ , ಕಲ್ಮಕಾರು ಪ್ರದೇಶದಲ್ಲಿ ಸದ್ದು ಮಾಡುತ್ತಿರುವುದರ ಜೊತೆಗೇ ಈ ವಿಡಿಯೋ ಕೂಡಾ ಸದ್ದು ಮಾಡುತ್ತಿದೆ.
ಕಳೆದ ಎರಡು ದಿನಗಳಿಂದ ಕಲ್ಮಕಾರು ಪ್ರದೇಶದಲ್ಲಿ ನಕ್ಸಲರ ಓಡಾಟದ ಬಗ್ಗೆ ಅನುಮಾನ ವ್ಯಕ್ತವಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆಯೇ ಕೊಲ್ಲಮೊಗ್ರ ಪ್ರದೇಶದ ಕಾಡಿನ ಒಳಗಿನ ರಬ್ಬರ್ ತೋಟವೊಂದರಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್ ಆಗುತ್ತಿದೆ. ಎರಡು ದಿನಗಳಿಂದ ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…