Advertisement
MIRROR FOCUS

ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!

Share

ಗ್ರಾಮೀಣ ಭಾಗದಲ್ಲೂ ಗೋಹತ್ಯೆ ನಡೆಯುತ್ತಿದೆಯಾ..? ಹೀಗೊಂದು ಅನುಮಾನ ಈಗ ವ್ಯಕ್ತವಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮೀಣ  ಭಾಗ ಎಂದು ಕರೆಯಲ್ಪಡುವ ಕೊಲ್ಲಮೊಗ್ರ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್‌ ಆಗಿದೆ. ಇದೀಗ ನಕ್ಸಲರು ಕೊಲ್ಲಮೊಗ್ರ , ಕಲ್ಮಕಾರು ಪ್ರದೇಶದಲ್ಲಿ ಸದ್ದು ಮಾಡುತ್ತಿರುವುದರ ಜೊತೆಗೇ ಈ ವಿಡಿಯೋ ಕೂಡಾ ಸದ್ದು ಮಾಡುತ್ತಿದೆ.

ಕಳೆದ ಎರಡು ದಿನಗಳಿಂದ ಕಲ್ಮಕಾರು ಪ್ರದೇಶದಲ್ಲಿ ನಕ್ಸಲರ ಓಡಾಟದ ಬಗ್ಗೆ ಅನುಮಾನ ವ್ಯಕ್ತವಾಗಿ ಕೂಂಬಿಂಗ್‌ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆಯೇ ಕೊಲ್ಲಮೊಗ್ರ ಪ್ರದೇಶದ ಕಾಡಿನ ಒಳಗಿನ ರಬ್ಬರ್‌ ತೋಟವೊಂದರಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್‌ ಆಗುತ್ತಿದೆ. ಎರಡು ದಿನಗಳಿಂದ ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

13 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

14 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago