Advertisement
MIRROR FOCUS

ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!

Share

ಗ್ರಾಮೀಣ ಭಾಗದಲ್ಲೂ ಗೋಹತ್ಯೆ ನಡೆಯುತ್ತಿದೆಯಾ..? ಹೀಗೊಂದು ಅನುಮಾನ ಈಗ ವ್ಯಕ್ತವಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮೀಣ  ಭಾಗ ಎಂದು ಕರೆಯಲ್ಪಡುವ ಕೊಲ್ಲಮೊಗ್ರ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್‌ ಆಗಿದೆ. ಇದೀಗ ನಕ್ಸಲರು ಕೊಲ್ಲಮೊಗ್ರ , ಕಲ್ಮಕಾರು ಪ್ರದೇಶದಲ್ಲಿ ಸದ್ದು ಮಾಡುತ್ತಿರುವುದರ ಜೊತೆಗೇ ಈ ವಿಡಿಯೋ ಕೂಡಾ ಸದ್ದು ಮಾಡುತ್ತಿದೆ.

Advertisement
Advertisement

ಕಳೆದ ಎರಡು ದಿನಗಳಿಂದ ಕಲ್ಮಕಾರು ಪ್ರದೇಶದಲ್ಲಿ ನಕ್ಸಲರ ಓಡಾಟದ ಬಗ್ಗೆ ಅನುಮಾನ ವ್ಯಕ್ತವಾಗಿ ಕೂಂಬಿಂಗ್‌ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆಯೇ ಕೊಲ್ಲಮೊಗ್ರ ಪ್ರದೇಶದ ಕಾಡಿನ ಒಳಗಿನ ರಬ್ಬರ್‌ ತೋಟವೊಂದರಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್‌ ಆಗುತ್ತಿದೆ. ಎರಡು ದಿನಗಳಿಂದ ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

3 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

11 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

14 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago