ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲ್ಲುತ್ತಾರೆ: ಕೋಟ್ಯಾಂತರ ರೂ. ನಿವೇಶನ ಪಣಕ್ಕಿಟ್ಟ ಅಭಿಮಾನಿ

May 12, 2023
4:04 PM

ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್​ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್​ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror