ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲ್ಲುತ್ತಾರೆ: ಕೋಟ್ಯಾಂತರ ರೂ. ನಿವೇಶನ ಪಣಕ್ಕಿಟ್ಟ ಅಭಿಮಾನಿ

May 12, 2023
4:04 PM

ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್​ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್​ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror