ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.
ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…