Advertisement
ವೈರಲ್ ಸುದ್ದಿ

ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲ್ಲುತ್ತಾರೆ: ಕೋಟ್ಯಾಂತರ ರೂ. ನಿವೇಶನ ಪಣಕ್ಕಿಟ್ಟ ಅಭಿಮಾನಿ

Share

ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬೆಟ್ಟಿಂಗ್ ಬಜಾರ್​ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.

Advertisement
Advertisement

ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್​ ಸಹ ಜೋರಾಗಿದೆ. ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

3 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

3 hours ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

5 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

6 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

6 hours ago