Advertisement
MIRROR FOCUS

ವಿದುಷಿ ಶಂಕರಿ ಮೂರ್ತಿ ಅವರಿಗೆ ಶ್ರೀ ಕಲಾಜ್ಯೋತಿ ಪ್ರಶಸ್ತಿ

Share

ಬೆಂಗಳೂರು ಗಾಯನ ಸಮಾಜ ನೀಡುವ ‘ಶ್ರೀ ಕಲಾಜ್ಯೋತಿ ಪ್ರಶಸ್ತಿ’ಗೆ ವಿದುಷಿ ಶಂಕರಿಮೂರ್ತಿ , ಬಾಳಿಲ ಆಯ್ಕೆಯಾಗಿದ್ದಾರೆ. ಕೆ. ಆರ್ ರಸ್ತೆಯ ಗಾಯನ ಸಮಾಜ ಸಭಾಂಗಣದಲ್ಲಿ ನವೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸುವರು.

ಇದೇ ಸಂದರ್ಭದಲ್ಲಿ ವೀಣಾವಾದಕ ವಿದ್ವಾನ್ ಆರ್. ಕೆ‌ ಶಂಕರ್, ಮೃದಂಗ ವಾದಕ ವಿದ್ವಾನ್ ಎನ್. ವಾಸುದೇವ, ಪಿಟೀಲು ವಾದಕ ವಿದ್ವಾನ್ ಕೊಳ್ಳೇಗಾಲ ಗೋಪಾಲಕೃಷ್ಣ ಅವರಿಗೂ ಶ್ರೀಕಲಾ ಜ್ಯೋತಿ ಪ್ರಶಸ್ತಿ ನೀಡಲಾಗುವುದು. 54ನೇ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಎಲ್ಲ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಅವರು ವಿದ್ವಾನ್ ಡಾ ಎಸ್ . ಸಿ. ಶರ್ಮ ಅವರಿಗೆ ‘ಸಂಗೀತ ಕಲಾರತ್ನ’ ಪ್ರಶಸ್ತಿ, ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯ ಅವರಿಗೆ ‘ಕರ್ನಾಟಕ ಕಲಾಚಾರ್ಯ’ ಪ್ರಶಸ್ತಿ ಪ್ರದಾನ ಮಾಡುವರು.

ಇದೇ ಸಂದರ್ಭದಲ್ಲಿ ಎಂ. ಎ . ಮೀರಾ ಅವರಿಗೆ ‘ಸ್ವರ ಭೂಷಿಣಿ’ ಪ್ರಶಸ್ತಿ, ಶ್ರೀಮತಿ ಗೀತಾ ಸೀತಾರಾಮ ಅವರಿಗೆ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

6 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

12 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

23 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago