ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಕ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ 31 ಅರ್ಜಿ ಸಲ್ಲಿಸುವ ಕೊನೆ ದಿನವಾಗಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
View Comments
As I am studying my family facing difficulty in paying my fees so I request you to grant scholarship and do the need