ಸುದ್ದಿಗಳು

ಸ್ನಾತಕೋತ್ತರ ಪದವೀಧರರಿಗೊಂದು ಸುವರ್ಣಾವಕಾಶ | UGC – NET ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ ಪ್ರಾರಂಭ |

Share
ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC – NET 2023) ಗೆ ಅರ್ಜಿ ಕರೆಯಲಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಅಕ್ಟೋಬರ್ 2023 ಆಗಿರುತ್ತದೆ.
ವಿದ್ಯಾಮಾತಾ ಅಕಾಡೆಮಿಯ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (TET), K-SET ಇತ್ಯಾದಿ ಪರೀಕ್ಷೆಗಳಲ್ಲಿ ನೂರಾರು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದನ್ನು ನೆನಪಿಸಿಕೊಳ್ಳಬಹುದು. ಇದೀಗ NET ಪರೀಕ್ಷೆಗೂ ಆನ್ಲೈನ್ ಮೂಲಕ ನೇರ ತರಗತಿಗಳನ್ನು ಆರಂಭಿಸಲಾಗಿದ್ದು, ತರಗತಿಗಳು ವಾರದ 7 ದಿನವೂ ರಾತ್ರಿ 8:00 ರಿಂದ 9:00 ರವರೆಗೆ (ಒಂದು ಗಂಟೆ) ವಿಷಯಾಧಾರಿತವಾಗಿ ಲಭ್ಯವಿರುತ್ತದೆ. ತರಬೇತಿಯಲ್ಲಿ…
ವಿಷಯಾಧಾರಿತವಾಗಿ ಪ್ರತಿ ತರಬೇತುದಾರರು ಆನ್ಲೈನ್ ತರಗತಿಯ ಮೂಲಕ ನೇರವಾಗಿ ಲಭ್ಯರಿರುತ್ತಾರೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯ ತಯಾರಿಯನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9620468869 / 9148935808 ನ್ನು ಸಂಪರ್ಕಿಸಬಹುದು ಅಥವಾ ನೇರವಾಗಿ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ವಿಳಾಸ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್ , ಒಂದನೇ ಮಹಡಿ, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…

5 hours ago

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ

ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…

6 hours ago

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…

7 hours ago

ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…

7 hours ago

ಹೊಸರುಚಿ | ಗುಜ್ಜೆ ಶೇಂಗಾ ಮಸಾಲಾ ಪಲ್ಯ

ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…

11 hours ago

4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ವಿಸ್ತರಿಸಲು ಕಾಫಿ ಮಂಡಳಿ ಯೋಜನೆ

ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…

11 hours ago