Advertisement
ಸುದ್ದಿಗಳು

ಸ್ನಾತಕೋತ್ತರ ಪದವೀಧರರಿಗೊಂದು ಸುವರ್ಣಾವಕಾಶ | UGC – NET ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ ಪ್ರಾರಂಭ |

Share
ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC – NET 2023) ಗೆ ಅರ್ಜಿ ಕರೆಯಲಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಅಕ್ಟೋಬರ್ 2023 ಆಗಿರುತ್ತದೆ.
ವಿದ್ಯಾಮಾತಾ ಅಕಾಡೆಮಿಯ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (TET), K-SET ಇತ್ಯಾದಿ ಪರೀಕ್ಷೆಗಳಲ್ಲಿ ನೂರಾರು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದನ್ನು ನೆನಪಿಸಿಕೊಳ್ಳಬಹುದು. ಇದೀಗ NET ಪರೀಕ್ಷೆಗೂ ಆನ್ಲೈನ್ ಮೂಲಕ ನೇರ ತರಗತಿಗಳನ್ನು ಆರಂಭಿಸಲಾಗಿದ್ದು, ತರಗತಿಗಳು ವಾರದ 7 ದಿನವೂ ರಾತ್ರಿ 8:00 ರಿಂದ 9:00 ರವರೆಗೆ (ಒಂದು ಗಂಟೆ) ವಿಷಯಾಧಾರಿತವಾಗಿ ಲಭ್ಯವಿರುತ್ತದೆ. ತರಬೇತಿಯಲ್ಲಿ…
ವಿಷಯಾಧಾರಿತವಾಗಿ ಪ್ರತಿ ತರಬೇತುದಾರರು ಆನ್ಲೈನ್ ತರಗತಿಯ ಮೂಲಕ ನೇರವಾಗಿ ಲಭ್ಯರಿರುತ್ತಾರೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯ ತಯಾರಿಯನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9620468869 / 9148935808 ನ್ನು ಸಂಪರ್ಕಿಸಬಹುದು ಅಥವಾ ನೇರವಾಗಿ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ವಿಳಾಸ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್ , ಒಂದನೇ ಮಹಡಿ, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

39 mins ago

Karnataka Weather | 21-05-2024 | ರಾಜ್ಯದ ಹಲವು ಕಡೆ ಮುಂದುವರಿದ ಮಳೆ | ಮೇ.23 ನಂತರ ಮಳೆ ಕಡಿಮೆ |

ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್,…

1 hour ago

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

17 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

24 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

24 hours ago