Advertisement
ಸುದ್ದಿಗಳು

ಸ್ನಾತಕೋತ್ತರ ಪದವೀಧರರಿಗೊಂದು ಸುವರ್ಣಾವಕಾಶ | UGC – NET ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ ಪ್ರಾರಂಭ |

Share
ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC – NET 2023) ಗೆ ಅರ್ಜಿ ಕರೆಯಲಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಅಕ್ಟೋಬರ್ 2023 ಆಗಿರುತ್ತದೆ.
ವಿದ್ಯಾಮಾತಾ ಅಕಾಡೆಮಿಯ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (TET), K-SET ಇತ್ಯಾದಿ ಪರೀಕ್ಷೆಗಳಲ್ಲಿ ನೂರಾರು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದನ್ನು ನೆನಪಿಸಿಕೊಳ್ಳಬಹುದು. ಇದೀಗ NET ಪರೀಕ್ಷೆಗೂ ಆನ್ಲೈನ್ ಮೂಲಕ ನೇರ ತರಗತಿಗಳನ್ನು ಆರಂಭಿಸಲಾಗಿದ್ದು, ತರಗತಿಗಳು ವಾರದ 7 ದಿನವೂ ರಾತ್ರಿ 8:00 ರಿಂದ 9:00 ರವರೆಗೆ (ಒಂದು ಗಂಟೆ) ವಿಷಯಾಧಾರಿತವಾಗಿ ಲಭ್ಯವಿರುತ್ತದೆ. ತರಬೇತಿಯಲ್ಲಿ…
ವಿಷಯಾಧಾರಿತವಾಗಿ ಪ್ರತಿ ತರಬೇತುದಾರರು ಆನ್ಲೈನ್ ತರಗತಿಯ ಮೂಲಕ ನೇರವಾಗಿ ಲಭ್ಯರಿರುತ್ತಾರೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯ ತಯಾರಿಯನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9620468869 / 9148935808 ನ್ನು ಸಂಪರ್ಕಿಸಬಹುದು ಅಥವಾ ನೇರವಾಗಿ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ವಿಳಾಸ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್ , ಒಂದನೇ ಮಹಡಿ, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

5 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

6 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

12 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

13 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

20 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago