ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ನಾಟಿ ವೈದ್ಯೆ ವಿಜಯಲಕ್ಷ್ಮಿ ಕರುವಜೆ ಅವರಿಗೆ ಗೌರವ ಡಾಕ್ಟರೇಟ್ ಪ್ರಾಪ್ತವಾಗಿದೆ. ಗ್ರಾಮೀಣ ಭಾಗದಲ್ಲಿ ನಾಟಿ ವೈದ್ಯರಾಗಿ ಅನೇಕರಿಗೆ ಔಷಧಿ ನೀಡಿರುವ ವಿಜಯಲಕ್ಷ್ಮಿ ಅವರಿಗೆ ಇಂಟರ್ ನ್ಯಾಶನಲ್ ಪೀಸ್ ಯುನಿವರ್ಸಿಟಿ ವತಿಯಿಂದ ಡಾಕ್ಟರ್ ಆಫ್ ಏನ್ಸಿಯಂಟ್ ಇಂಡಿಯನ್ ಮೆಡಿಸಿನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಇವರು ಕರುವಜೆಯ ವೇದಮೂರ್ತಿ ಕೇಶವ ಜೋಯಿಸ ಅವರ ಪತ್ನಿ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…