ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ನಾಟಿ ವೈದ್ಯೆ ವಿಜಯಲಕ್ಷ್ಮಿ ಕರುವಜೆ ಅವರಿಗೆ ಗೌರವ ಡಾಕ್ಟರೇಟ್ ಪ್ರಾಪ್ತವಾಗಿದೆ. ಗ್ರಾಮೀಣ ಭಾಗದಲ್ಲಿ ನಾಟಿ ವೈದ್ಯರಾಗಿ ಅನೇಕರಿಗೆ ಔಷಧಿ ನೀಡಿರುವ ವಿಜಯಲಕ್ಷ್ಮಿ ಅವರಿಗೆ ಇಂಟರ್ ನ್ಯಾಶನಲ್ ಪೀಸ್ ಯುನಿವರ್ಸಿಟಿ ವತಿಯಿಂದ ಡಾಕ್ಟರ್ ಆಫ್ ಏನ್ಸಿಯಂಟ್ ಇಂಡಿಯನ್ ಮೆಡಿಸಿನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಇವರು ಕರುವಜೆಯ ವೇದಮೂರ್ತಿ ಕೇಶವ ಜೋಯಿಸ ಅವರ ಪತ್ನಿ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…