ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ನಾಟಿ ವೈದ್ಯೆ ವಿಜಯಲಕ್ಷ್ಮಿ ಕರುವಜೆ ಅವರಿಗೆ ಗೌರವ ಡಾಕ್ಟರೇಟ್ ಪ್ರಾಪ್ತವಾಗಿದೆ. ಗ್ರಾಮೀಣ ಭಾಗದಲ್ಲಿ ನಾಟಿ ವೈದ್ಯರಾಗಿ ಅನೇಕರಿಗೆ ಔಷಧಿ ನೀಡಿರುವ ವಿಜಯಲಕ್ಷ್ಮಿ ಅವರಿಗೆ ಇಂಟರ್ ನ್ಯಾಶನಲ್ ಪೀಸ್ ಯುನಿವರ್ಸಿಟಿ ವತಿಯಿಂದ ಡಾಕ್ಟರ್ ಆಫ್ ಏನ್ಸಿಯಂಟ್ ಇಂಡಿಯನ್ ಮೆಡಿಸಿನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಇವರು ಕರುವಜೆಯ ವೇದಮೂರ್ತಿ ಕೇಶವ ಜೋಯಿಸ ಅವರ ಪತ್ನಿ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…