ವಿಜಯನಗರ ಜಿಲ್ಲೆ | ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ

December 28, 2024
7:29 AM

ವಿಜಯನಗರ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಸಲ್ಲಿಸಿದ್ದ ಅಪೂರ್ಣಗೊಂಡ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ತಿಳಿಸಿದ್ದಾರೆ.

ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರು ಜಿಲ್ಲೆಯ ಎಲ್ಲಾ ೬ ತಾಲೂಕುಗಳಾದ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ, ಕೊಟ್ಟೂರು ತಾಲೂಕಿನಲ್ಲಿ ಈಗಾಗಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ವೇಳೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ಬಹುತೇಕ ಅರ್ಜಿಗಳಲ್ಲಿ ಭಾವಚಿತ್ರ, ಸಹಿ ಸೇರಿದಂತೆ ಹಲವು ಲೋಪ ದೋಷಗಳು ಉಂಟಾಗಿ ಅರ್ಜಿಗಳು ಅಪೂರ್ಣಗೊಂಡಿವೆ ಹಾಗಾಗಿ ಇದೇ ೨೬ ರಿಂದ ಜನವರಿ ೫ ರವರೆಗೆ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror