ವಿಜಯನಗರ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಸಲ್ಲಿಸಿದ್ದ ಅಪೂರ್ಣಗೊಂಡ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ತಿಳಿಸಿದ್ದಾರೆ.
ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರು ಜಿಲ್ಲೆಯ ಎಲ್ಲಾ ೬ ತಾಲೂಕುಗಳಾದ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ, ಕೊಟ್ಟೂರು ತಾಲೂಕಿನಲ್ಲಿ ಈಗಾಗಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ವೇಳೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ಬಹುತೇಕ ಅರ್ಜಿಗಳಲ್ಲಿ ಭಾವಚಿತ್ರ, ಸಹಿ ಸೇರಿದಂತೆ ಹಲವು ಲೋಪ ದೋಷಗಳು ಉಂಟಾಗಿ ಅರ್ಜಿಗಳು ಅಪೂರ್ಣಗೊಂಡಿವೆ ಹಾಗಾಗಿ ಇದೇ ೨೬ ರಿಂದ ಜನವರಿ ೫ ರವರೆಗೆ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…