ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ, ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋಗೆ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಎಂ.ಸಿ.ಜೆ. ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ, ವಿಭಾಗದ ಯುಟ್ಯೂಬ್ ವಾಹಿನಿ ‘ವಿಕಸನ ಟಿವಿ‘ಗಾಗಿ ಶಿಕ್ಷಣ ಸಚಿವರ ಸಂದರ್ಶನ ನಡೆಸಿದರು. ಈ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾಲೇಜಿನ ಆಡಳಿತಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್., ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಶ್ರೀಧರ್ ಹೆಚ್. ಜಿ. , ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್. ನಿಡ್ಪಳ್ಳಿ, ಉಪನ್ಯಾಸಕರಾದ ಸೀಮಾ ಪೋನಡ್ಕ, ಭವಿಷ್ಯ ಶೆಟ್ಟಿ, ಭರತ್ ಕೊಲ್ಪೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…