ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ, ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋಗೆ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಎಂ.ಸಿ.ಜೆ. ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ, ವಿಭಾಗದ ಯುಟ್ಯೂಬ್ ವಾಹಿನಿ ‘ವಿಕಸನ ಟಿವಿ‘ಗಾಗಿ ಶಿಕ್ಷಣ ಸಚಿವರ ಸಂದರ್ಶನ ನಡೆಸಿದರು. ಈ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾಲೇಜಿನ ಆಡಳಿತಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್., ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಶ್ರೀಧರ್ ಹೆಚ್. ಜಿ. , ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್. ನಿಡ್ಪಳ್ಳಿ, ಉಪನ್ಯಾಸಕರಾದ ಸೀಮಾ ಪೋನಡ್ಕ, ಭವಿಷ್ಯ ಶೆಟ್ಟಿ, ಭರತ್ ಕೊಲ್ಪೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…