ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ, ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋಗೆ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಎಂ.ಸಿ.ಜೆ. ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ, ವಿಭಾಗದ ಯುಟ್ಯೂಬ್ ವಾಹಿನಿ ‘ವಿಕಸನ ಟಿವಿ‘ಗಾಗಿ ಶಿಕ್ಷಣ ಸಚಿವರ ಸಂದರ್ಶನ ನಡೆಸಿದರು. ಈ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾಲೇಜಿನ ಆಡಳಿತಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್., ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ವಿವೇಕಾನಂದ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಶ್ರೀಧರ್ ಹೆಚ್. ಜಿ. , ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್. ನಿಡ್ಪಳ್ಳಿ, ಉಪನ್ಯಾಸಕರಾದ ಸೀಮಾ ಪೋನಡ್ಕ, ಭವಿಷ್ಯ ಶೆಟ್ಟಿ, ಭರತ್ ಕೊಲ್ಪೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…