ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

May 29, 2025
7:22 AM

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದೆ. ದೇಶದ 731 ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ 700 ಜಿಲ್ಲೆಗಳಲ್ಲಿ ಜೂನ್ 12 ರ ವರೆಗೆ 15 ದಿನಗಳ ಕಾಲ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರಾಷ್ಟ್ರೀಯ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಭಿಯಾನದಡಿ ಕೃಷಿ ಸಮುದಾಯಕ್ಕೆ ಮಣ್ಣಿನ ಆರೋಗ್ಯ, ಮಣ್ಣು ಮತ್ತು ನೀರಿನ ಸಂರಕ್ಷಣೆ, ಹವಾಮಾನ ಸ್ಥಿತಿ ಸ್ಥಾಪಕ ತಂತ್ರಜ್ಞಾನ, ನೈಸರ್ಗಿಕ ಸಾವಯವ ಕೃಷಿ, ತೋಟಗಾರಿಕೆ ಬೆಳೆಗಳಲ್ಲಿ ಉತ್ಪಾದನಾ ತಂತ್ರಜ್ಞಾನ, ಕುರಿತು ಮಾರ್ಗದರ್ಶನ ನೀಡಲಾಗುವುದು ಎಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಎನ್.ದೇವರಾಜ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 135 ಹಳ್ಳಿಗಳಲ್ಲಿ ’ಮುಂಗಾರು ಪೂರ್ವ ಆಂದೋಲನ – ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ದ ಮೂಲಕ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಕೃಷಿಯಲ್ಲಿ ಡ್ರೋಣ್ ಬಳಕೆ ಹಾಗೂ ಇತರ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು  ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror