ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ನಡೆದ ಕೃಷಿ ವಿಜ್ಞಾನಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ದೇಶದ 700 ಜಿಲ್ಲೆಗಳಲ್ಲಿ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದ್ದು, ಕೃಷಿ ವಿಜ್ಞಾನಿಗಳು ಹಳ್ಳಿಗಳಿಗೆ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 731 ಕೃಷಿ ವಿಜ್ಞಾನ ಕೇಂದ್ರಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ 113 ಘಟಕಗಳು, ಕೃಷಿ, ತೋಟಗಾರಿಕೆ,ಪಶುಸಂಗೋಪನೆ ಹಾಗೂ ಮೀನುಗಾರಿಕ ವಲಯದ ಸಿಬ್ಬಂದಿ, ಪ್ರಗತಿ ಪರ ಕೃಷಿಕರು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಕೃಷಿ ವಿಜ್ಞಾನಿಗಳು ಹಾಗೂ ರೈತರೊಂದಿಗೆ ನೇರ ಸಂಪರ್ಕ ಕಲ್ಪಿಸುವ ಇಂತಹ ವಿಶೇಷ ಅಭಿಯಾನವನ್ನು ಆಯೋಜಿಲಾಗಿದ್ದು, ಸುಮಾರು 1.5 ಕೋಟಿ ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…