#Chadrayaan3 | ಚಂದ್ರಯಾನ ಹೊಸ ಮೈಲುಗಲ್ಲು | ಇತಿಹಾಸ ಬರೆದ ಇಸ್ರೋ | ಭಾರತದ ಹೆಮ್ಮೆಯ ದಿನ ಇದು |

August 17, 2023
1:59 PM
ಭಾರತದ ಇಸ್ರೋ ಉಡಾಯಿಸಿದ್ದ 'ಚಂದ್ರಯಾನ-3' ಯಶಸ್ವಿಯಾಗುತ್ತಿದೆ. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ವಿಯಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು  ಚಂದ್ರನ ಮೇಲೆ ಲ್ಯಾಂಡ್‌ ಆಗುವತ್ತ ಹೆಜ್ಜೆ ಇಡಲಿದೆ.

Advertisement
Advertisement

ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.

ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ  ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ
June 5, 2025
7:17 AM
by: ದ ರೂರಲ್ ಮಿರರ್.ಕಾಂ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group