ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು ಚಂದ್ರನ ಮೇಲೆ ಲ್ಯಾಂಡ್ ಆಗುವತ್ತ ಹೆಜ್ಜೆ ಇಡಲಿದೆ.
ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.
ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…
ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್ಎಸ್ ಎಲ್ಸಿ , ಪಿಯುಸಿ ಆದ…
ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…
ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…