Advertisement
ಸುದ್ದಿಗಳು

#Chadrayaan3 | ಚಂದ್ರಯಾನ ಹೊಸ ಮೈಲುಗಲ್ಲು | ಇತಿಹಾಸ ಬರೆದ ಇಸ್ರೋ | ಭಾರತದ ಹೆಮ್ಮೆಯ ದಿನ ಇದು |

Share

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು  ಚಂದ್ರನ ಮೇಲೆ ಲ್ಯಾಂಡ್‌ ಆಗುವತ್ತ ಹೆಜ್ಜೆ ಇಡಲಿದೆ.

ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.

ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ  ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

2 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

2 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

11 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

20 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago