ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು ಚಂದ್ರನ ಮೇಲೆ ಲ್ಯಾಂಡ್ ಆಗುವತ್ತ ಹೆಜ್ಜೆ ಇಡಲಿದೆ.
ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.
ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…