Advertisement
ಸುದ್ದಿಗಳು

#Chadrayaan3 | ಚಂದ್ರಯಾನ ಹೊಸ ಮೈಲುಗಲ್ಲು | ಇತಿಹಾಸ ಬರೆದ ಇಸ್ರೋ | ಭಾರತದ ಹೆಮ್ಮೆಯ ದಿನ ಇದು |

Share

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು  ಚಂದ್ರನ ಮೇಲೆ ಲ್ಯಾಂಡ್‌ ಆಗುವತ್ತ ಹೆಜ್ಜೆ ಇಡಲಿದೆ.

ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.

ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ  ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

21 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago