ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು ಚಂದ್ರನ ಮೇಲೆ ಲ್ಯಾಂಡ್ ಆಗುವತ್ತ ಹೆಜ್ಜೆ ಇಡಲಿದೆ.
ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.
ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…