ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಗ್ರಾಪಂ ಅಧ್ಯಕ್ಷರು | ಗ್ರಾಮೀಣ ಭಾಗದಲ್ಲಿ ನಿರಂತರ 11 ವಾರಗಳಿಂದ ಸ್ವಚ್ಛತಾ ಅಭಿಯಾನ |

September 14, 2023
1:05 PM
ಸ್ವಚ್ಛ ಗ್ರಾಮಕ್ಕಾಗಿ ಕಳೆದ 11 ವಾರಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಿರಂತರವಾಗಿ ಅಭಿಯಾನ ನಡೆಯುತ್ತಿದೆ.‌

ಸ್ವಚ್ಛ ಗ್ರಾಮಕ್ಕಾಗಿ ಕಳೆದ 11 ವಾರಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಿರಂತರವಾಗಿ ಅಭಿಯಾನ ನಡೆಯುತ್ತಿದೆ.‌ ಇದಕ್ಕಾಗಿಯೇ ಟಾಸ್ಕ್‌ಫೋರ್ಸ್‌ ರಚನೆ ಮಾಡಲಾಗಿತ್ತು. ಈ ತಂಡದ ಮೂಲಕ  ಪ್ರತೀ ಗುರುವಾರ ನಡೆಯುವ ಜಾಗೃತಿ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಅವರು ಕೂಡಾ ಭಾಗಿಯಾಗಿ ಸ್ವಚ್ಛತಾ ಜಾಗೃತಿ ಮೂಡಿಸುವ ಕಾರ್ಯಕ್ಕೆ ಬೆಂಬಲ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 11 ವಾರಗಳಿಂದ ಸ್ವಚ್ಛ ಗುತ್ತಿಗಾರು ಎಂಬ ಸಂದೇಶದಡಿಯಲ್ಲಿ ಪ್ರತೀ ವಾರ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಯುತ್ತಿತ್ತು. ಸ್ವಚ್ಛತಾ ಅರಿವು ಮೂಡಿಸಲು ಗ್ರಾಪಂ ಸಹಕಾರದೊಂದಿಗೆ ಟಾಸ್ಕ್  ಫೋರ್ಸ್‌ ರಚನೆ ಮಾಡಲಾಗಿತ್ತು. ಈ ಮೂಲಕ ಪ್ರತೀ ಗುರುವಾರದಂದು ಗುತ್ತಿಗಾರು ಪೇಟೆಯಲ್ಲಿ ಅರಿವು ಮೂಡಿಸುವ ಹಾಗೂ ಸ್ವಚ್ಛತಾ ಕಾರ್ಯವನ್ನು ನಡೆಸುವ ಕೆಲಸ ಮಾಡಲಾಗುತ್ತಿದೆ. ಸ್ವಚ್ಛತೆಯ ಬಗ್ಗೆ ಗ್ರಾಮಮಟ್ಟದಲ್ಲಿ ಅರಿವು ಮೂಡಬೇಕು ಎನ್ನುವುದು  ಈ ಟಾಸ್ಕ್‌ ಫೋರ್ಸ್‌ ಉದ್ದೇಶವಾಗಿದೆ. ಪ್ಲಾಸ್ಟಿಕ್‌ ಮುಕ್ತ ಗ್ರಾಮ ಹಾಗೂ ಪೇಟೆ, ಸ್ವಚ್ಛ ಗ್ರಾಮಕ್ಕಾಗಿ ಕಳೆದ ವಾರಗಳಿಂದ ನಿರಂತರ ಕೆಲಸ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror