ಸ್ವಚ್ಛ ಗ್ರಾಮಕ್ಕಾಗಿ ಕಳೆದ 11 ವಾರಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಿರಂತರವಾಗಿ ಅಭಿಯಾನ ನಡೆಯುತ್ತಿದೆ. ಇದಕ್ಕಾಗಿಯೇ ಟಾಸ್ಕ್ಫೋರ್ಸ್ ರಚನೆ ಮಾಡಲಾಗಿತ್ತು. ಈ ತಂಡದ ಮೂಲಕ ಪ್ರತೀ ಗುರುವಾರ ನಡೆಯುವ ಜಾಗೃತಿ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಅವರು ಕೂಡಾ ಭಾಗಿಯಾಗಿ ಸ್ವಚ್ಛತಾ ಜಾಗೃತಿ ಮೂಡಿಸುವ ಕಾರ್ಯಕ್ಕೆ ಬೆಂಬಲ ಸೂಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 11 ವಾರಗಳಿಂದ ಸ್ವಚ್ಛ ಗುತ್ತಿಗಾರು ಎಂಬ ಸಂದೇಶದಡಿಯಲ್ಲಿ ಪ್ರತೀ ವಾರ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಯುತ್ತಿತ್ತು. ಸ್ವಚ್ಛತಾ ಅರಿವು ಮೂಡಿಸಲು ಗ್ರಾಪಂ ಸಹಕಾರದೊಂದಿಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿತ್ತು. ಈ ಮೂಲಕ ಪ್ರತೀ ಗುರುವಾರದಂದು ಗುತ್ತಿಗಾರು ಪೇಟೆಯಲ್ಲಿ ಅರಿವು ಮೂಡಿಸುವ ಹಾಗೂ ಸ್ವಚ್ಛತಾ ಕಾರ್ಯವನ್ನು ನಡೆಸುವ ಕೆಲಸ ಮಾಡಲಾಗುತ್ತಿದೆ. ಸ್ವಚ್ಛತೆಯ ಬಗ್ಗೆ ಗ್ರಾಮಮಟ್ಟದಲ್ಲಿ ಅರಿವು ಮೂಡಬೇಕು ಎನ್ನುವುದು ಈ ಟಾಸ್ಕ್ ಫೋರ್ಸ್ ಉದ್ದೇಶವಾಗಿದೆ. ಪ್ಲಾಸ್ಟಿಕ್ ಮುಕ್ತ ಗ್ರಾಮ ಹಾಗೂ ಪೇಟೆ, ಸ್ವಚ್ಛ ಗ್ರಾಮಕ್ಕಾಗಿ ಕಳೆದ ವಾರಗಳಿಂದ ನಿರಂತರ ಕೆಲಸ ನಡೆಯುತ್ತಿದೆ.
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…