#BarrelBridge | ಸರ್ಕಾರವನ್ನು ಅಂಗಲಾಚದ ರೈತರು | ಊರವರೇ ಸೇರಿ ನಿರ್ಮಿಸಿದ್ರು ವಿಶೇಷ ಬ್ಯಾರಲ್‌ ಸೇತುವೆ |

September 29, 2023
2:39 PM
ಜನರ ಸೇತುವೆ ಬೇಡಿಕೆಗೆ ಸ್ಪಂದನೆ ಸಿಗದೇ ಇದ್ದಾಗ, ಜನರೇ ಬ್ಯಾರೆಲ್‌ ಮೂಲಕ ಸೇತುವೆ ನಿರ್ಮಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿಯಲ್ಲಿ ನಡೆದಿದೆ.

ಸರ್ಕಾರವನ್ನು ನೆಚ್ಚಿಕೊಂಡರೆ ರೈತರ, ಗ್ರಾಮೀಣ ಜನರು ಬದುಕು ಅಷ್ಟೇ. ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ…… ಮಾರ್ಗವು ಉಂಟು ಕೆಚ್ಚೆದೆ ಇರಬೇಕೆಂದು ಎಂಬ ಚಿತ್ರಗೀತೆಯಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದ ರೈತರು ಒಂದು ವಿಶೇಷ ಸಾಧನೆ ಮಾಡಿದ್ದಾರೆ. ಸರ್ಕಾರವೇ ನಾಚುವಂತೆ, ಯಾವ ಎಂಜಿನಿಯರ್‌ಗಳ ಸಹಾಯ ಇಲ್ಲದೇ ಸ್ವತಃ ತಾವೇ ಎಂಜಿನಿಯರ್‌ಗಳಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರಲ್ ಸೇತುವೆ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror