ಚಿಕ್ಕಬಳ್ಳಾಪುರದ  ಗುಡಿಬಂಡೆಯಲ್ಲಿ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

July 1, 2025
10:03 PM

ಚಿಕ್ಕಬಳ್ಳಾಪುರದ  ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ನಡೆದಿದೆ.   ಮಧ್ಯಾಹ್ನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ತಮ್ಮ   ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲೆ ಚಿರತೆ  ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅವರು  ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದ ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದು. ಪೊದೆಗಳ ಮಧ್ಯೆ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror