ವಿನಯ್‌ ಗುರೂಜಿಯವರ ತೇಜೋವಧೆ ಆರೋಪ | ದೂರು ದಾಖಲು |

July 26, 2022
10:07 PM

ಸಾಮಾಜಿಕ ಜಾಲತಾಣಗಳಲ್ಲಿ, ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಹಳೆಯ ವಿಡಿಯೋ ಪೋಸ್ಟ್‌ ಮಾಡಿ ಕೆಟ್ಟದಾಗಿ ಕಮೆಂಟ್‌ ಮಾಡುತ್ತಾ ತೇಜೋವಧೆ ಮಾಡಲಾಗಿದೆ ಎಂದು ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ದೂರು ದಾಖಲಿಸಿದ್ದಾರೆ. 22 ಟ್ರೋಲ್ ಪೇಜ್ ಗಳು ಹಾಗೂ ಯೂಟ್ಯೂಬ್ ಚಾನಲ್ ಮೇಲೆ ಕೇಸ್ ದಾಖಲಿಸಿದ್ದಾರೆ.

Advertisement

ವಿನಯ್‌ ಗುರೂಜಿ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿ, ಅದನ್ನು ಶೇರ್‌ ಮಾಡುವ ಮೂಲಕ ತೇಜೋವಧೆ ಮಾಡಿದ್ದಾರೆ. ಇದರಿಂದ ಲಕ್ಷಾಂತರ ಭಕ್ತರ ಮನಸ್ಸಿಗೆ ಘಾಸಿಯಾಗುತ್ತಿದೆ. ಅಲ್ಲದೇ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಸಾಮಾಜಿಕ ಜಾಲತಾಣ ಬಳಸಿದವರು ವಿರುದ್ಧ , ಟೇಜೋವಧೆ ಮಾಡುತ್ತಿರುವ ಯೂಟ್ಯೂಬ್ ಚಾನಲ್ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಯ್ ಗುರೂಜಿ ತಮ್ಮ ಸಹಾಯಕರ ಮೂಲಕ ದೂರು ದಾಖಲಿಸಿದ್ದಾರೆ. ವಿನಯ್‌ ಗುರೂಜಿ ಬಗ್ಗೆ ಕೆಟ್ಟದಾಗಿ ಸುಳ್ಯ, ಸುಬ್ರಹ್ಮಣ್ಯದಲ್ಲೂ ಸಂದೇಶವನ್ನು ವಿವಿಧ ಗೂಪುಗಳಿಗೆ ಹಾಕಲಾಗಿತ್ತು. ಈ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.  ಸುಳ್ಯದ ವ್ಯಕ್ತಿಗಳ ಮೇಲೂ ದೂರು ನೀಡಲಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror