ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಯಲಿನ್‌ ವಾದನ | ಅದ್ಭುತ ವಯಲಿನ್‌ ವಾದನದ ಮೂಲಕ ಗಮನಸೆಳೆದ ಪುಟ್ಟ ಬಾಲಕಿ ಗಂಗಾ ಶಶಿಧರನ್ |

January 15, 2024
11:28 PM
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್‌ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್‌ ಗುರುವಾಯೂರ್‌ ಮತ್ತು ತಂಡದವರಿಂದ ವಯಲಿನ್‌ ವಾದನ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್‌ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್‌ ಗುರುವಾಯೂರ್‌ ಮತ್ತು ತಂಡದವರಿಂದ ವಯಲಿನ್‌ ವಾದನ ನಡೆಯಿತು.

5 ನೇ ತರಗತಿಯ ಪುಟಾಣಿ ಬಾಲಕಿ ಗಂಗಾ ಶಶಿಧರನ್‌ ಗುರುವಾಯೂರು  ವಯಲಿನ್‌ ವಾದನದ ಮೂಲಕ ನಾಡಿನ ಗಮನ ಸೆಳೆದಿದ್ದರು. ಸತತ ಪರಿಶ್ರಮದ ಮೂಲಕ ಎಳವೆಯಲ್ಲಿಯೇ ಅದ್ಭುತವಾದ ವಯಲಿನ್‌ ನುಡಿಸುವ ಮೂಲಕ ಈಚೆಗೆ ಗುರುವಾಯೂರ್‌ನಿಂದ ಗಮನ ಸೆಳೆದಿದ್ದರು. 

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಕಾರ್ಯಕ್ರಮ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೋಮವಾರ ಗಂಗಾ ಶಶಿಧರನ್‌ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್‌ ಗುರುವಾಯೂರ್‌ ಅವರು ಸುಮಾರು ಎರಡು ಗಂಟೆಗಳ ಕಾಲ ವಯಲಿನ್‌ ನುಡಿಸಿದರು. ಮೃದಂಗದಲ್ಲಿ ಚೆರ್ತಲ ಜಿ ಕೃಷ್ಣಕುಮಾರ್‌, ತವಿಲ್‌ನಲ್ಲಿ ತೃಪನಾತುರ ಶ್ರೀಕುಮಾರ್‌, ಘಟಂನಲ್ಲಿ ಮಂಜೂರ್‌ ಉಣ್ಣಿಕೃಷ್ಣನ್‌, ಮೋರ್ಸಿಂಗ್‌ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ ಭಾಗವಹಿಸಿದ್ದರು.

In Kukke Subrahmanya, the violin was played by a young girl Ganga Sasidharan Guruvayur and Ganga’s teacher Anuroop Guruvayur and his team

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror