ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್ ಗುರುವಾಯೂರ್ ಮತ್ತು ತಂಡದವರಿಂದ ವಯಲಿನ್ ವಾದನ ನಡೆಯಿತು.
5 ನೇ ತರಗತಿಯ ಪುಟಾಣಿ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ವಯಲಿನ್ ವಾದನದ ಮೂಲಕ ನಾಡಿನ ಗಮನ ಸೆಳೆದಿದ್ದರು. ಸತತ ಪರಿಶ್ರಮದ ಮೂಲಕ ಎಳವೆಯಲ್ಲಿಯೇ ಅದ್ಭುತವಾದ ವಯಲಿನ್ ನುಡಿಸುವ ಮೂಲಕ ಈಚೆಗೆ ಗುರುವಾಯೂರ್ನಿಂದ ಗಮನ ಸೆಳೆದಿದ್ದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಕಾರ್ಯಕ್ರಮ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೋಮವಾರ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್ ಗುರುವಾಯೂರ್ ಅವರು ಸುಮಾರು ಎರಡು ಗಂಟೆಗಳ ಕಾಲ ವಯಲಿನ್ ನುಡಿಸಿದರು. ಮೃದಂಗದಲ್ಲಿ ಚೆರ್ತಲ ಜಿ ಕೃಷ್ಣಕುಮಾರ್, ತವಿಲ್ನಲ್ಲಿ ತೃಪನಾತುರ ಶ್ರೀಕುಮಾರ್, ಘಟಂನಲ್ಲಿ ಮಂಜೂರ್ ಉಣ್ಣಿಕೃಷ್ಣನ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ ಭಾಗವಹಿಸಿದ್ದರು.
In Kukke Subrahmanya, the violin was played by a young girl Ganga Sasidharan Guruvayur and Ganga’s teacher Anuroop Guruvayur and his team
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…