ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್ ಗುರುವಾಯೂರ್ ಮತ್ತು ತಂಡದವರಿಂದ ವಯಲಿನ್ ವಾದನ ನಡೆಯಿತು.
5 ನೇ ತರಗತಿಯ ಪುಟಾಣಿ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ವಯಲಿನ್ ವಾದನದ ಮೂಲಕ ನಾಡಿನ ಗಮನ ಸೆಳೆದಿದ್ದರು. ಸತತ ಪರಿಶ್ರಮದ ಮೂಲಕ ಎಳವೆಯಲ್ಲಿಯೇ ಅದ್ಭುತವಾದ ವಯಲಿನ್ ನುಡಿಸುವ ಮೂಲಕ ಈಚೆಗೆ ಗುರುವಾಯೂರ್ನಿಂದ ಗಮನ ಸೆಳೆದಿದ್ದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಕಾರ್ಯಕ್ರಮ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸೋಮವಾರ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್ ಗುರುವಾಯೂರ್ ಅವರು ಸುಮಾರು ಎರಡು ಗಂಟೆಗಳ ಕಾಲ ವಯಲಿನ್ ನುಡಿಸಿದರು. ಮೃದಂಗದಲ್ಲಿ ಚೆರ್ತಲ ಜಿ ಕೃಷ್ಣಕುಮಾರ್, ತವಿಲ್ನಲ್ಲಿ ತೃಪನಾತುರ ಶ್ರೀಕುಮಾರ್, ಘಟಂನಲ್ಲಿ ಮಂಜೂರ್ ಉಣ್ಣಿಕೃಷ್ಣನ್, ಮೋರ್ಸಿಂಗ್ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ ಭಾಗವಹಿಸಿದ್ದರು.
In Kukke Subrahmanya, the violin was played by a young girl Ganga Sasidharan Guruvayur and Ganga’s teacher Anuroop Guruvayur and his team
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…