Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

17 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

22 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago