Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

20 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago