Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago